Labels

Sunday 12 July 2020

ಆಯುಸ್ಸು ಇದ್ದರೆ ಅನ್ನಕ್ಕೆ ಕೊರತೆಯಿಲ್ಲ aayussu iddare annakke

ಆಯುಸ್ಸು ಇದ್ದರೆ ಅನ್ನಕ್ಕೆ ಕೊರತೆಯಿಲ್ಲ
ಜೀವಕ್ಕೆ ಎಂದೆಂದಿಗೂ ತನುಗಳ ಕೊರತೆÉಯಿಲ್ಲ
ಸಾವು-ಹುಟ್ಟು ಸಹಜವೆಂಬ ಲೋಕದೊಳಗೆ
ಕಾಲ ಕಾಲದಿ ಹರಿಯ ಕಲ್ಯಾಣ ಗುಣಗಳ
ಕೇಳದವನ ಜನ್ಮ ವ್ಯರ್ಥ ಪುರಂದರವಿಠಲ.

No comments:

Post a Comment