Labels

Sunday, 9 February 2020

ಆರತಿಯನು ನಾನು ಬೆಳಗುವೆ


ಆರತಿಯನು ನಾನು ಬೆಳಗುವೆ ನಮ್ಮಪ್ರೇರಿಪ ಪ್ರಭುವ ಪಡೆವೆನೆಂಬ ಪವಿಷಯಂಗಳಾರತಿ ವಿಸ್ತರಿಸಲು ಬಹುವಿಷಮಮಾರ್ಗವ ಕಾಬ ವೊಡಲಿತ್ತವುವಿಷವಾುತಾ ಸುಖ ವಿವಿಧ ಭೋಗಂಗಳುಮೃಷೆಯೆಂದು ಹರಿಯನ್ನೆ ಮಚ್ಚಿಕೊಂಬ 1ಲೋಕಂಗಳೈದಲು ಲೋಪವಾದವುಯೆಲ್ಲಸಾಕಾುತವರಲ್ಲಿ ಸಂಚರಿಸಿಈ ಕುಹಕವ ನಂಬಲೆಲ್ಲವು ಬಹು ದುಃಖಶ್ರೀಕಾಂತನ ಕೂಡಿ ಸುಖವಿರುವ 2ಹದಿನಾಲ್ಕು ಕರಣದ ಹವಣಿನಾರತಿಯಲ್ಲಿಹುದುಗಿಸಿ e್ಞÁನದ ಹೊಸ ದೀಪವಹೃದಯಕಮಲದಲ್ಲಿ ಹೊಂದಿಹ ತಿರುಪತಿಸದನ ವೆಂಕಟಗೆತ್ತಿ ಸುಖಿಯಾಗುವ 3ಓಂ ಶಿಶುಪಾಲ ಶಿರಶ್ಛೇತ್ರೇ ನಮಃ


ಆದಿಯಲಿ ಕೌರವರ


ಆದಿಯಲಿ ಕೌರವರ ಪಾಂಡವಮೇದಿನೀಶರ ಜನನ, ವಿದ್ಯವನೋದಿದುದು ಲಾಕ್ಷಾನಿವಾಸದಲಗ್ನಿ ಸಂಬಂಧವೇದವಿದರೂಪದಲ್ಲಿ ಧರ್ಮಸುತಾದಿಗಳು ತಾÀವಿದ್ದು ದ್ರೌಪದಿಗಾದರೈವರು ಪತಿಗಳೆಂಬುದು ಭಾರತಾಖ್ಯಾನ 1ದ್ಯೂತದಲಿ ರಾಜ್ಯವನು ಸ್ತ್ರೀಯನುಸೋತು ವನದಲಿ ನಿಂದು ಗುಪ್ತದಿದೂತರಾದರು ಮತ್ಸ್ಯನೃಪತಿಯ ಮೆರೆವ ನಿಳಯದಲಿಮಾತ ಸಲಿಸೆ ಮಹಾತ್ಮ ಕೃಷ್ಣಪ್ರೀತಿಯಲಿ ಪಾಂಡವರ ಕಾರ್ಯಕ್ಕೀತ ಸಂಧಿಗೆ ನಡೆದನೆಂಬುದು ಭಾರತಾಖ್ಯಾನ 2ಮುರಿದು ಸಂಧಿಯನುಭಯರಾಯರನೆರಹಿ ಪಾರ್ಥಾಸ್ತ್ರದಲಿ ಸರ್ವರತರಿದು ಯಮಸುತನಿರಿಸಿ ರಾಜ್ಯದ ಪರಮ ಪೀಠದಲಿಎರೆದನಭಿಷೇಕವನು ಭಕ್ತರಹೊರೆದ ತಿರುಪತಿ ವೆಂಕಟೇಶನುಮೆರೆದ ಮಹಿಮೆಯನೆಂಬುದಿದು ತಾ ಭಾರತಾಖ್ಯಾನ 3ಓಂ ಅನಂತಾಯ ನಮಃ


ಅಯ್ಯಯ್ಯೊ ಮೊರೆುಡಲೇಕೆ


ಅಯ್ಯಯ್ಯೊ ಮೊರೆುಡಲೇಕೆ ಕೇಳಿಸದೆನ್ನಹುಯ್ಯಲು ವೆಂಕಟರಮಣನೆಕಯ್ಯಾರೆ ಋಣಪಿಶಾಚಕೊಪ್ಪಿಸಿದೆಯಾಕೊಯ್ಯಬಾರದೆ ಕೊರಳನು ಕೋಪ ಬಂದರೆ ಪದೇಶ ಕಾಲದ 'ಪರ್ಯಾಸವೋ ನಾ ಮಾಡ್ದದೋಷದ ಬಲುಹೊ ತಿಳಿಯದಲ್ಲಾನೀ ಸಲಹೆಂದು ಕೂಗುವದೆನ್ನೊಳುದಿಸಿದುದೇಸು ಭವದ ಸುಕೃತವೊ ಫಲಿಸದಿದೇಕೆ 1ತಂದೆ ತಾುಗಳು ಪುಣ್ಯವೃಂದವ ಮಾಡ್ದವರೆಂದು ಜನರು ಪೇಳುತಿರುವರೂಕಂದನುದಿಸಿದನೆಂತೆಂದು 'ಗ್ಗಿದರಂತೆಕಂಡೆನಲ್ಲಾ ನರಕವನೀ ಋಣಕೆ ಸಿಕ್ಕಿ 2ಜನಿಸಿದ ಮೂರು ವರುಷಕೆ ನಿನ್ನಯದಾಸನೆನುತ ಮಾತುಳನಿಂದ ನುಡಿಸಿದೆಅನವರತವು ನಿನ್ನ ನೆನಹಪಾಲಿಸಿದೆುೀಯನುಭವವೇನೆಂದರೇಕೆ ನುಡಿಯದಿಹೆ 3ತನುವ ದಂಡಿಪೆನೆ 'ಷಯರುಚಿ ಬಿಡದಿದೆವನಿತೆ ಸುತರ ಮೋಹ ಬಿಡದಿದೆಘನವಾದ ಗುರು'ನನುಗ್ರಹ ದೊರೆತಿದೆಋಣಪೈಶಾಚ'ದೊಂದು ಗಣಿಸದಲೆಯುತಿದೆ 4ಮೊರೆಯ ಲಾಲಿಸದೆ ಕೈಬಿಡಬೇಡ ಚಿಕನಾಗಪುರಪತಿ ವೆಂಕಟರಮಣನೆಮರೆಯೊಕ್ಕೆನೈ ತಿಮ್ಮದಾಸ ನಾನೆಲೆ ಜಗದ್ಗುರುವೆ ಶ್ರೀವಾಸುದೇವಾರ್ಯ ದಯಾಬ್ಧಿಯೆ5


ಅಂಬಾ ಮೈದೋರು amba maidoru




ಅಂಬಾ ಮೈದೋರು ಶಾರದಾಂಬಾನಂಬಿದೆ ನಿನ್ನ ಅಂಬಾ ಮೈದೋರು ಶಾರದಾಂಬಾಪತಾಯೆ ಕಮಲಾಸನಜಾಯೆ ನ'ುಸಿದೆ ನಿನ್ನತಾಯೆ ಬಿಡದೆನ್ನನಸೂಯೆ ರಾಗಾದಿಗಳಿಂನೋಯೆ ನೋಡದಿಹರೆ ಮಾಯೆ ಬೇಡಿದವರ'ೀಯೆ ಪಾಪಕರ್ಮಗಳು ಬೇಯೆ ದಾರಿದ್ರವುಸೀಯೆ ಸರ್ವಲೋಕಪ್ರಿಯೆ ಕೃಪಾಲಯೆ 1ಮರತು ನಿನ್ನ ಧ್ಯಾನವ ಬೆರತು ಸತಿಸುತರೊಳು ಕರ್ಮಕಾಮ್ಯವ ಮಾಡಿ ಮರೆತು ಪೋಗಿ ಸುಖವುನರತು ಮೈಯೆಲ್ಲ ಮೋಹತೊರದ ನೊಂದೆನಿದಕೆಹೊರತು ನಾನಿನಿಸು ಪಾಪ ಬರತು ಪೋಗಲಿದರಿತು ಭಕ್ತಿಯ ಭಕ್ತ ಸರಿತೂಕದವನೆ ನೀನು2ಬಂದು ಚಿಕನಾಗಪುರದಿ ನಿಂದು ವರವೆಂಕಟಗಿರಿಚಿಬಂಧು ವಾಸುದೇವಾರ್ಯನೆಂದು ಜನರ ದುರಿತದಂದುಗವಳಿದು ಬಾರೆಂದು ಕರೆದು e್ಞÁನಸಿಂಧು'ನೊಳು ಗೀತಾರ್ಥ'ದೊಂದು ನಿನಗೆ ಸಾಕೆಂದು ಧನ್ಯತೆಯನು ಹೊಂದುಯೆನಿಸಲೆಂದೆಂದೂ 3


ಅಂಜಿಕೆಯಾಗುತಿದೆ ುದನೋಡಿ



ಅಂಜಿಕೆಯಾಗುತಿದೆ ುದನೋಡಿ ಅಂಜಿಕೆಯಾಗುತಿದೆಮಂಜಿನಂದದ ಮಾಯೆ ರಂಜನೆಯಾಗಿ ರಂಜನನರಿಯದಿರೆ ಪಹುಸಿಯೆಂದು ಶ್ರುತಿ ಸಾರ್ದರೂ ತಾನೊಮ್ಮೆ ನಸಿಯದೆ ನಿಜದಂತಿರೆಹೊಸದು ಕಟ್ಟಿದ ಬಲೆ ಹೊದಿಸಿದಂದದಿ ಮತ್ತೂ ಹೊಸಹೊಸತಾಗಿರಲುಹಸಿವು ತೃಷೆಗಳೆಂಬಿವು ದಿನದಿನ ಹಸಗೆಡಿಸುತಲಿರಲುಕುಸುಮಬಾಣನ ಕಾಟ ಕುಸಿಯ ಮೆಟ್ಟಲು ಮನ ಮಸಿಯಾಗಿ ಮುದ್ರಿಸಲು 1
ಪೇಳ್ವದು ಪರತತ್ವವು ಬುದ್ದಿಯ ಬಾಳ್ವಿಕೆ ಬಹು ಬದ್ಧವುಕೋಳ್ವೋದ ಶೂರನ ಕಲಿತನದಂತಿದು ಕೀಳ್ವಾಯಕಿಳೀಯುತಿರೆಕೇಳ್ವರೆ ಮಾರ್ಗವನು e್ಞÁನಿಯು ಕೋಳ್ವಿಡಿಯಲಿ ಬದ್ಧನುಹಾಳ್‍ವಾದದಲಿ ಹೊತ್ತು ಹೋಗುತ ನಿಜವಾಗಿ ಆಳ್ವನನರಿಯದಿರೆ 2
ಯೋಗಿಗಳ್‍ಕಾಣದಿರೆ ಕರ್ಮದ ರಾಗಿಗಳ್ ಕಾಳಾಗಿರೆಭೋಗಿಗಳೆಲ್ಲರು ಭಯದಲ್ಲಿ ಮುಳುಗಿರೆ ರೋಗಗಳ್ ಬಹುವಾಗಿರೆಸಾಗದೆ ಮಾರ್ಗವಿರೆ ಪುನರಪಿ ಪ್ರಾಗನೆ ಪಡೆಯುತಿರೆಹಾಗೆ ವಾಸನೆಯನ್ನು ಹೊದ್ದಿ ಮತ್ತತಿಶಯವಾಗಿಯೆ ವರಕೊಂಡಿರೆ 3ಧರ್ಮವ ಮಾಡದಿರೆ ಮನ ಪಾಪ ಕರ್ಮವ ಕೂಡುತಿರೆದುರ್ಮಾರ್ಗವೆಂದರೆ ದೃಢವಾಗಿ ನಲಿದು ವಿಕರ್ಮಕ್ಕೆ ವೊಡಲಾಗಿರೆಹಮ್ಮನು ನೆಗ್ಗಿದರೆ ಹೋಗದೆ ಬಿಮ್ಮಾಗಿ ಬೆಳೆಯುತಿರೆನೆಮ್ಮುತ ವಿಷಯವ ನೆನೆಯುತಲೀ ಪರಿ ಹೆಮ್ಮೆಯೆ ಹೆಚ್ಚುತಿರೆ 4ಮೊಳೆಯುತ ಮೇಲ್ಮುಟ್ಟಿರೆ ಹಮ್ಮಿದು ಬೆಳೆಯುತ ಬೇರ್ಬಿಟ್ಟಿರೆಕಳಚಿದರ್ಕೆಡದಾಶೆ ಕಾಲ್ಕಟ್ಟಿ ಕೆಡಹಿರೆ ತಳತುದಿ ತೋರದಿರೆಅಳಿಯುವದೆಂದಿಗಿದು ಸುಖ ತಾನು ಹೊಳೆಯುವದೆಂದಿಗದುನಳಿನಾಕ್ಷ ತಿಳುಹಿಸು ನಂಬಿದೆ ತಿರುಪತಿನಿಳಯ ವೆಂಕಟನಾಥನೆ 5ಕಂ||ಎಡೆಬಿಡದನುತಪಿಸುತ ಪದವಿಡಿದೆರಗಿಯೆ ಬಿನ್ನವಿಸಲು ತಿರುಪತಿಯೊಡೆ ಯಂಕಡು ಕರುಣದಿಂದ ಗುರುತನು ವಿಡಿದಭಯವನಿತ್ತ ನುಡಿಯನನುವದಿಸುವೆನಾಂ ಓಂ ಪರಸ್ಮೈಬ್ರಹ್ಮಣೇ ನಮಃ


Thursday, 6 February 2020

ಶ್ರೀ ಪುರಂದರದಾಸರಾಯ ನಿಮ್ಮಶ್ರೀ



ಶ್ರೀ ಪುರಂದರದಾಸರಾಯ ನಿಮ್ಮಶ್ರೀ ಪಾದ ಪದ್ಮಕ್ಕೆ ಎರಗುವೆನು ಸಲಹೆಮ್ಮ ಪ
ಸುರಮುನಿಯು ನಾರದರೆ ಹರಿಯಾಜ್ಞದಿಂದ ಶ್ರೀಪುರಂದರಾ ಗಡದಲ್ಲಿ ಅವತರಿಸಿದೆತರುಣಿ ಮಕ್ಕಳು ಕೂಡೆ ಪರಮ ಸೌಖ್ಯದಲಿರುತಹರುಷದಲಿ ಮನೆಧನವ ಭೂಸುರರಿಗರ್ಪಣೆ ಮಾಡ್ದೆ 1
ಆದಿಕಾರಣ ನೀವು ದಾಸಮಾರ್ಗಕೆ ಪ್ರ-ಹ್ಲಾದನವತಾರ ಶ್ರೀ ವ್ಯಾಸಮುನಿಯಾಪಾದಕೆ ನಮಿಸಲುಪದೇಶವನು ಕೈಕೊಂಡುಮೋದತೀರ್ಥರ ಚರಣ ನಾದದಿಂದಲಿ ತುತಿಪೆ 2
ಅದ್ವೈತ ಮತವ ಕಾಲಿಲೊದ್ದು ಶ್ರೀ ಗುರುಮಧ್ವ ಸಿದ್ಧಾಂತವನು ಮಾಡಿದಶುದ್ಧ ಭಕ್ತಿ e್ಞÁನ ವೈರಾಗ್ಯ ಪರರಾಗಿಮಧ್ವ ವಲ್ಲಭನ ಪದ ಹೃದ್ಗುಹದಿ ಪೂಜಿಸುವ 3
ಹರಿ ಸರ್ವೋತ್ತಮನೆಂದು ಧರೆಯೊಳಗೆ ನೀವು ಡಂ-ಗುರವ ಹೊಯ್ಸಿ ಮೆರೆವ ಶ್ರೀ ಗುರುವರ್ಯರೆತರತಮವು ಪಂಚಭೇದ ಸತ್ಯವೆಂದು ಪೇಳಿಹರಿಪುರವ ಸಾರ್ದ ಶ್ರೀ ಪುರಂದರರಾಯ 4
ತತ್ತ್ವ ಶೋಧನ ಮಾಡಿ ತತ್ತ್ವೇಶರನು ತಿಳಿದುತತ್ತತ್ಕಾಲಕೆ ಮಾಳ್ಪ ಕರ್ಮಗಳನಾಉತ್ತಮ ಶ್ಲೋಕ ಪುರುಷೋತ್ತಮನಿಗರ್ಪಿಸಿಮುಕ್ತಿ ಮಾರ್ಗವ ಪಿಡಿದೆ ಅತ್ಯಂತ ಮಹಾಮಹಿಮ 5
ಎರಡ್ಹೊತ್ತು ನಾಲ್ಕು ತತ್ತ್ವದ ವಿಚಾರವಅರುಹು ಹರಿಯೆ ದೈವ ಸಿರಿ ಬ್ರಹ್ಮ ವಾಯುಗರುಡ ಭುಜಂಗ ಮಾರಹರ ಇಂದ್ರ ಸುರರೆಲ್ಲ ತರತಮದಿ ದಾಸರೆಂಬುವ e್ಞÁನ ಕರುಣಿಸುವುದು 6
ದಾಸವರ್ಯರೆ ವಿಜಯದಾಸರಾಯರಿಗುಪದೇಶಿಸಿದ ಪುರಂದರದಾಸರಾಯಶೇಷಗಿರಿವಾಸ ವೆಂಕಟ ವಿಠ್ಠಲನ ನಿಜದಾಸರಾ ದಾಸನೆಂದೆನಿಸೆನ್ನ 7


ವೃಂದಾವನ ನೋಡಿರೋ


ವೃಂದಾವನ ನೋಡಿರೋ - ಗುರುಗಳವೃಂದಾವನ ಪಾಡಿರೋ ಪ
ವೃಂದಾವನ ನೋಡಿ - ಆನಂದ ಮದವೇರಿಚೆಂದದಿ ದ್ವಾದಶ ಪೌಂಡ್ರಾಂಕಿತಗೊಂಬ ಅ.ಪ
ತುಂಗಭದ್ರಾ ನದಿಯ ತೀರದಿ ಇದ್ದತುಂಗ ಮಂಟಪ ಮಧ್ಯದಿಶೃಂಗಾರ ತುಲಸಿ ಪದ್ಮಾಕ್ಷ ಸರಗಳಿಂದಮಂಗಳಕರ ಮಹಾ ಮಹಿಮೆಯಿಂದೊಪ್ಪುವ 1
ದೇಶ ದೇಶದಿ ಮೆಚ್ಚುತ - ಇಲ್ಲಿಗೆ ಬಂದುವಾಸವಾಗಿ ಸೇವಿಪಭಾಷೆ ಕೊಟ್ಟಂದದಿ ಬಹುವಿಧ ವರಗಳಸೂಸುವ ಕರ ಮಹಾಮಹಿಮೆಯಿಂದೊಪ್ಪುವ 2
ನಿತ್ಯ ಸನ್ನಿಧಿ ಸೇವಿಪ - ಭಕ್ತರಿಗೆಲ್ಲಮತ್ತಭೀಷ್ಟವ ಕೊಡುತ ಪತ್ಯಾಧಿಗುಣ ಸಿಂಧು ವೆಂಕಟವಿಠ್ಠಲನ ನಿತ್ಯ ಸನ್ನಿಧಿಯಿಂದ ನಿರುತ ಪೊಜೆಯಗೊಂಬ 3